fans celebrates hatric hero shivannas birthday by distributing sweets
ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಚಾಮರಾಜ ಜೋಡಿ ರಸ್ತೆಯಲ್ಲಿ ವರನಟ ಡಾ. ರಾಜ್ಕುಮಾರ್ ಪ್ರತಿಮೆ ಮುಂಭಾಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ ತಮ್ಮ ಕಲಾ ಸೇವೆ ನಿರಂತರವಾಗಿರಲಿ, ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಾಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿ ಬರಲಿ ಎಂದು ಹಾರೈಸುತ್ತೇನೆ ಎಂದರು.
ಮಯೂರ ಕನ್ನಡ ಯುವಕರ ಅಧ್ಯಕ್ಷರಾದ ಜಿ ರಾಘವೇಂದ್ರ, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕಿಶೋರ್ ಕುಮಾರ್, ಎಸ್.ಎನ್.ರಾಜೇಶ್, ಮೋಹನ್, ಮಂಜುನಾಥ್, ರವಿಚಂದ್ರ, ಸುಚಿಂದ್ರ, ಚಕ್ರಪಾಣಿ, ಹರೀಶ್ ನಾಯ್ಡು, ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…