ಮೈಸೂರು: ಪಂಜಾಬ್ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ನಗರದ ನ್ಯಾಯಾಲಯದ ಬಳಿಯಲ್ಲಿ ಇರುವ ಗಾಂಧೀಜಿ ಪ್ರತಿಮೆ ಬಳಿ ಭಾನುವಾರ ರಾತ್ರಿ ರೈತರ ಪ್ರತಿಭಟನೆ ನಡೆಸಿದರು.
ಮೇಣದ ದೀಪ ಹಿಡಿದು ಕೇಂದ್ರದ ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಂಜಾಬಿನ ಕನೋರಿ ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ಎಂಎಸ್ಪಿ ಕಾಯ್ದೆ ಗ್ಯಾರಂಟಿ ಕಾನೂನು ಜಾರಿ, ದೇಶದ ರೈತರ ಸಂಪೂರ್ಣ ಸಾಲ ಮನ್ನಾ, 60 ವರ್ಷ ತುಂಬಿದ ರೈತರಿಗೆ ಪೆನ್ಸನ್ ಇತ್ಯಾದಿ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಚಳುವಳಿ ನಡೆಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಹಾಗೂ ಮತ್ತಿತರ ನೂರಾರು ರೈತ ಮುಖಂಡರನ್ನು ಬಂಧಿಸಿ ಚಳುವಳಿಯನ್ನು ವಿಫಲ ಗೊಳಿಸಲು ಯತ್ನಿಸಲಾಗುತ್ತಿದೆ.
ಹೋರಾಟ ಮಾಡುತ್ತಿರುವ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂಧಿಸಿರುವ ರೈತರು ಹಾಗೂ ರೈತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…