ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ.
ಆಸ್ಪತ್ರೆಯ ಚೆಲುವಾಂಬ ವಾರ್ಡ್ ನಲ್ಲಿ ಅಗ್ನಿ ಅವಘಡವಾಗಿದ್ದು, ಆಸ್ಪತ್ರೆ ನವೀಕರಣ ಸಂಬಂಧ ಶೆಡ್ ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ವೆಲ್ಡಿಂಗ್ ಕಿಡಿ ಹೊತ್ತಿ ಬೆಂಕಿ ಹೊತ್ತಿಕೊಂಡಿದೆ.
ಪರಿಣಾಮ ಕೊಠಡಿಯಲ್ಲಿದ್ದ ಹಾಸಿಗೆಗಳು ಬೆಂಕಿಗಾಹುತಿಯಾಗಿದೆ.
20ಕ್ಕು ಹೆಚ್ಚು ಕೊಠಡಿಯಲ್ಲಿದ್ದ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಬಳಿಕ ಆಗಮಿಸಿದ ಆಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…
ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್ಪಾತ್ನಲ್ಲಿರುವ ಮ್ಯಾನ್ ಹೋಲ್ನಲ್ಲಿ ಕಸ…