ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ.
ಆಸ್ಪತ್ರೆಯ ಚೆಲುವಾಂಬ ವಾರ್ಡ್ ನಲ್ಲಿ ಅಗ್ನಿ ಅವಘಡವಾಗಿದ್ದು, ಆಸ್ಪತ್ರೆ ನವೀಕರಣ ಸಂಬಂಧ ಶೆಡ್ ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ವೆಲ್ಡಿಂಗ್ ಕಿಡಿ ಹೊತ್ತಿ ಬೆಂಕಿ ಹೊತ್ತಿಕೊಂಡಿದೆ.
ಪರಿಣಾಮ ಕೊಠಡಿಯಲ್ಲಿದ್ದ ಹಾಸಿಗೆಗಳು ಬೆಂಕಿಗಾಹುತಿಯಾಗಿದೆ.
20ಕ್ಕು ಹೆಚ್ಚು ಕೊಠಡಿಯಲ್ಲಿದ್ದ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಬಳಿಕ ಆಗಮಿಸಿದ ಆಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…
ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ…
ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…