ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ ತಂಪಾಯಿಸಿತು. ನಗರದ ಹಲವೆಡೆ ಸುರಿದ ಮಳೆಯಿಂದ ನಿವಾಸಿಗಳಿಗೆ ಸ್ವಲ್ಪ ತಂಪು ಅನುಭವವಾಗಿದೆ.
ಸಂಜೆ 4 ಗಂಟೆ ವೇಳೆಗೆ ಶುರುವಾದ ಮಳೆ ಸುಮಾರು 1ಗಂಟೆಗೂ ಹೆಚ್ಚು ಸುರಿಯಿತು. ನಗರದ ಅಗ್ರಹಾರ, ಸಿಟಿ ಬಸ್ ನಿಲ್ದಾಣ, ರಾಮಸ್ವಾಮಿ ಸರ್ಕಲ್, ಸರಸ್ವತಿಪುರಂ, ಕುವೆಂಪುನಗರ, ವಿಜಯನಗರ, ಜಯಲಕ್ಷ್ಮಿಪುರಂ, ವಿದ್ಯಾರಣ್ಯಪುರಂ, ಜೆ.ಪಿ.ನಗರ, ಹೆಬ್ಬಾಳು, ಗೊಕುಲಂ, ಯುನಿವರ್ಸಿಟಿ ಲೇಔಟ್ ಸೇರಿದಂತೆ ಹಲವೆಡೆ ಮಳೆ ಸುರಿಯಿತು.
ಇನ್ನೂ ಮೂರು ನಾಲ್ಕು ದಿನಗಳು ಮೈಸೂರಿನ ಸುತ್ತಮುತ್ತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…