ಮೈಸೂರು: ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಇರುತ್ತದೆ. ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೇವೆ ಎಂದರು.
ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…