ಮೈಸೂರು: ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಇರುತ್ತದೆ. ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೇವೆ ಎಂದರು.
ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ತಿಳಿಸಿದರು.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…