ಮೈಸೂರು: ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಇರುತ್ತದೆ. ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೇವೆ ಎಂದರು.
ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ತಿಳಿಸಿದರು.
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…