ಮೈಸೂರು: ದೇವೇಗೌಡರ ಕುಟುಂಬದ ಭೂಕಬಳಿಯ ಪಕ್ಷಿನೋಟ ಎನ್ನುವ ಶೀರ್ಷಿಕೆಯೊಂದಿಗೆ, ಈ ಹಿಂದೆ ಬಿಜೆಪಿ ಜೆಡಿಎಸ್ ವಿರುದ್ಧ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ದೊಡ್ಡ ಫ್ಲೆಕ್ಸ್ ಮೂಲಕ ನಗರದ ವಿವಿಧ ವೃತ್ತಗಳಲ್ಲಿ ಹಾಕಿ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ಉಂಟು ಮಾಡಿತ್ತು.
ಇದೀಗ, ಅದೇ ಮಾದರಿಯಲ್ಲಿ ಮೈತ್ರಿ ಪಕ್ಷವಾದ ಜೆಡಿಎಸ್ ಬಿಜೆಪಿಯು ಭ್ರಷ್ಟಕಾಂಗ್ರೆಸ್ ಹಗರಣಗಳ ಸರ್ಕಾರ ಎನ್ನುವ ಶಿರ್ಷಿಕೆಯೊಂದಿಗೆ ಸಮಾವೇಶ ನಡೆಯುತ್ತಿರುವ ಮಹಾರಾಜು ಕಾಲೇಜು ಮೈದಾನದ ಧ್ವಾರದಲ್ಲಿ ಫ್ಲೆಕ್ಸ್ ಮಾಡಿಸಿ ಹಾಕಿಸಿದೆ.
ಫೆಕ್ಸ್ನಲ್ಲಿ ಕಾಂಗ್ರೆಸ್ ಹಗರಣಗಳ ಕುರಿತು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳ ಶೀರ್ಷಿಕೆಯನ್ನು ಮುದ್ರಿಸಿ, ಇದು ಭ್ರಷ್ಟ ಕಾಂಗ್ರೆಸ್ನ ಬಂಡವಾಳ ಎಂದು ಪ್ರಕಟಿಸಿದೆ.
ಮೈತ್ರಿ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಕಾಂಗ್ರೆಸ್ ನಿನ್ನೆ ಕೌಂಟರ್ ನೀಡಿದೆ. ಇದೀಗ ಮೈತ್ರಿ ಪಕ್ಷಗಳು ಸಹ ಇಂದು ಕಾಂಗ್ರೆಸ್ ವಿರುದ್ಧ ರಣಕಹಳ ಮೊಳಗಿಸಲಿವೆ. ಮೂರು ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿವೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…