ಮೈಸೂರು: ದೇವೇಗೌಡರ ಕುಟುಂಬದ ಭೂಕಬಳಿಯ ಪಕ್ಷಿನೋಟ ಎನ್ನುವ ಶೀರ್ಷಿಕೆಯೊಂದಿಗೆ, ಈ ಹಿಂದೆ ಬಿಜೆಪಿ ಜೆಡಿಎಸ್ ವಿರುದ್ಧ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ದೊಡ್ಡ ಫ್ಲೆಕ್ಸ್ ಮೂಲಕ ನಗರದ ವಿವಿಧ ವೃತ್ತಗಳಲ್ಲಿ ಹಾಕಿ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ಉಂಟು ಮಾಡಿತ್ತು.
ಇದೀಗ, ಅದೇ ಮಾದರಿಯಲ್ಲಿ ಮೈತ್ರಿ ಪಕ್ಷವಾದ ಜೆಡಿಎಸ್ ಬಿಜೆಪಿಯು ಭ್ರಷ್ಟಕಾಂಗ್ರೆಸ್ ಹಗರಣಗಳ ಸರ್ಕಾರ ಎನ್ನುವ ಶಿರ್ಷಿಕೆಯೊಂದಿಗೆ ಸಮಾವೇಶ ನಡೆಯುತ್ತಿರುವ ಮಹಾರಾಜು ಕಾಲೇಜು ಮೈದಾನದ ಧ್ವಾರದಲ್ಲಿ ಫ್ಲೆಕ್ಸ್ ಮಾಡಿಸಿ ಹಾಕಿಸಿದೆ.
ಫೆಕ್ಸ್ನಲ್ಲಿ ಕಾಂಗ್ರೆಸ್ ಹಗರಣಗಳ ಕುರಿತು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳ ಶೀರ್ಷಿಕೆಯನ್ನು ಮುದ್ರಿಸಿ, ಇದು ಭ್ರಷ್ಟ ಕಾಂಗ್ರೆಸ್ನ ಬಂಡವಾಳ ಎಂದು ಪ್ರಕಟಿಸಿದೆ.
ಮೈತ್ರಿ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಕಾಂಗ್ರೆಸ್ ನಿನ್ನೆ ಕೌಂಟರ್ ನೀಡಿದೆ. ಇದೀಗ ಮೈತ್ರಿ ಪಕ್ಷಗಳು ಸಹ ಇಂದು ಕಾಂಗ್ರೆಸ್ ವಿರುದ್ಧ ರಣಕಹಳ ಮೊಳಗಿಸಲಿವೆ. ಮೂರು ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿವೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…