ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಕಾಲಿಗೆ ನಮಸ್ಕರಿಸುತ್ತಾ ಪಿಎಚ್ಡಿ ಸ್ವೀಕರಿಸಿದ ಮಾಜಿ ಸಚಿವ ಸಿ.ಟಿ.ರವಿ ಅವರು, ನಾನು ರಾಜಕೀಯದಲ್ಲಿ ಇರುವುದರಿಂದ ರಾಜ್ಯಶಾಸ್ತ್ರವನ್ನೇ ಆಯ್ಕೆ ಮಾಡಿಕೊಂಡೆ. ರಾಜಕೀಯದಲ್ಲಿ ಯಾವಾಗಲು ಬ್ಯುಸಿ ಆಗಿರುವ ನನಗೆ ನೀವೇಕೆ ಪಿಎಚ್ಡಿ ಮಾಡಬಾರದು ಎಂದು ಕೆಲವರು ಸಲಹೆ ನೀಡಿದರು. ಕಳೆದ 2023ರಲ್ಲಿ ಪಿಎಚ್ಡಿ ಸಂಪೂರ್ಣಗೊಳಿಸಿದೆ. ರಾಜ್ಯಶಾಸ್ತ್ರದ ಡಾ.ಸುರೇಶ ಅವರ ಮಾರ್ಗದರ್ಶನದಲ್ಲಿ 4 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಿದೆ. ನಾನು ನಿರಂತರ ಕಲಿಕೆಯ ವಿದ್ಯಾರ್ಥಿ. ಪ್ರತಿ ಕ್ಷಣಕ್ಕೂ ತಿಳಿದುಕೊಳ್ಳುವುದು ಇರುತ್ತದೆ. ಎಲ್ಲರೊಟ್ಟಿಗೆ ಕುಳಿತು ಕಲಿಕೆಯ ಒಂದು ಭಾಗವಾದೆ ಎಂದು ಸಂತಸ ವ್ಯಕ್ತಪಡಿಸಿದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…