ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಕಾಲಿಗೆ ನಮಸ್ಕರಿಸುತ್ತಾ ಪಿಎಚ್ಡಿ ಸ್ವೀಕರಿಸಿದ ಮಾಜಿ ಸಚಿವ ಸಿ.ಟಿ.ರವಿ ಅವರು, ನಾನು ರಾಜಕೀಯದಲ್ಲಿ ಇರುವುದರಿಂದ ರಾಜ್ಯಶಾಸ್ತ್ರವನ್ನೇ ಆಯ್ಕೆ ಮಾಡಿಕೊಂಡೆ. ರಾಜಕೀಯದಲ್ಲಿ ಯಾವಾಗಲು ಬ್ಯುಸಿ ಆಗಿರುವ ನನಗೆ ನೀವೇಕೆ ಪಿಎಚ್ಡಿ ಮಾಡಬಾರದು ಎಂದು ಕೆಲವರು ಸಲಹೆ ನೀಡಿದರು. ಕಳೆದ 2023ರಲ್ಲಿ ಪಿಎಚ್ಡಿ ಸಂಪೂರ್ಣಗೊಳಿಸಿದೆ. ರಾಜ್ಯಶಾಸ್ತ್ರದ ಡಾ.ಸುರೇಶ ಅವರ ಮಾರ್ಗದರ್ಶನದಲ್ಲಿ 4 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಿದೆ. ನಾನು ನಿರಂತರ ಕಲಿಕೆಯ ವಿದ್ಯಾರ್ಥಿ. ಪ್ರತಿ ಕ್ಷಣಕ್ಕೂ ತಿಳಿದುಕೊಳ್ಳುವುದು ಇರುತ್ತದೆ. ಎಲ್ಲರೊಟ್ಟಿಗೆ ಕುಳಿತು ಕಲಿಕೆಯ ಒಂದು ಭಾಗವಾದೆ ಎಂದು ಸಂತಸ ವ್ಯಕ್ತಪಡಿಸಿದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…