R.P Singh
ಮೈಸೂರು: ಟೀಂ ಇಂಡಿಯಾದ ಮಾಜಿ ಬೌಲರ್ ರುದ್ರ ಪ್ರತಾಪ್ ಸಿಂಗ್ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆಯ ದರ್ಶನ ಪಡೆದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳನ್ನು ಆರ್ಪಿ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
2009ರ ಟಿ.20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಇವರು 58 ಏಕದಿನ ಪಂದ್ಯಾವಳಿಯಲ್ಲಿ 69 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ದ 2011ರಲ್ಲಿ ಕೊನೆಯ ಪಂದ್ಯವಾಡಿದ್ದ ಇವರು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ರಾಯಲ್ ಚಾಲೆಂಜರ್ಸ್ ತಂಡವನ್ನು ಪ್ರತಿನಿಧಿಸಿದ್ದರು.
ಉತ್ತರ ಪ್ರದೇಶದ ಮೂಲದ ಆರ್ಪಿ ಸಿಂಗ್ ಇಂಡಿಯಾ ಚಾಂಪಿಯನ್ಸ್ ತಂಡದ ಭಾಗವಾಗಿದ್ದು 2024ರಲ್ಲಿ ಆಸ್ಟೇಲಿಯಾ ವಿರುದ್ಧ ಆಡಿದ್ದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…