ಮೈಸೂರು ನಗರ

ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ : ದೂರು

ಮೈಸೂರು : ಟೆಲಿಗ್ರಾಂ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದ ವ್ಯಕ್ತಿಯೊಬ್ಬರು ಹೆಚ್ಚಿನ ಲಾಭದ ಆಸೆಗೆ ಬಿದ್ದು ನಕಲಿ ಕಂಪೆನಿಯ ಮೂಲಕ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 2.59 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ಕುವೆಂಪುನಗರ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದಿದ್ದಾರೆ. ನಂತರ ಅಲ್ಲಿನ ವೆಬ್‌ಸೈಟ್‌ನ್ನು ಗಮನಿಸಿದ್ದಾರೆ. ನಂತರ ಅಲ್ಲಿನ ಮೊಬೈಲ್ ಸಂಖ್ಯೆಗೆ ಕರೆಮಾಡಿದ್ದಾರೆ.

ನಂತರ ಅವರು ಹೇಳಿದಂತೆ ಹಣವನ್ನು ಹೂಡಿಕೆ ಮಾಡಿದ್ದಾರೆ. ಮೊದಲಿಗೆ ಅವರು ಸ್ವಲ್ಪ ಲಾಭ ನೀಡಿ ನಂಬಿಕೆ ಬರುವಂತೆ ಮಾಡಿದ್ದಾರೆ. ನಂತರ ಹಂತ ಹಂತವಾಗಿ 2,79,777 ರೂ. ಹಣವನ್ನು ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಷೇರುಪೇಟೆ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ವಂಚನೆ

ಕಾರ್ಖಾನೆ ಆವರಣದಲ್ಲಿ ಕಳ್ಳತನ : ದೂರು
ಮೈಸೂರು: ಕಾರ್ಖಾನೆಯ ಹಿಂಬದಿಯ ಕಾಂಪೌಂಡ್ ಹಾರಿ ಬಂದು ಅಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ಖದೀಮರು ಕದ್ದೊಯ್ದಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಎಂಜಿಎಂ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡದಿದೆ. ನ.೧೮ ರಂದು ಸಂಜೆ ಹಾಗೂ ನ.೧೯ರ ಬೆಳಿಗ್ಗೆ ೭ ಗಂಟೆ ಅವಽಯಲ್ಲಿ ಈ ಘಟನೆ ನಡೆದಿದೆ.

ಕಾಂಪೌಂಡ್ ಹಾರಿ ಒಳಬಂದಿರುವ ಖದೀಮರು ಅಲ್ಲಿನ ಸ್ಟೋರ್ ರೂಮ್‌ನಲ್ಲಿ ಇಟ್ಟಿದ್ದ ಮೋಟಾರ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

2 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

8 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

8 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

8 hours ago