Mysuru
ಮೈಸೂರು: ಆರ್ಸಿಬಿ ಗೆದ್ದರೆ ಮೈಸೂರಿನ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುವುದು ಎಂದು ಮೈಸೂರಿನ ಆರ್ಸಿಬಿ ಅಭಿಮಾನಿ ಬಸವರಾಜ ಬಸಪ್ಪ ಘೋಷಣೆ ಮಾಡಿದ್ದಾರೆ.
ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ಸಾಂಕೇತಿಕವಾಗಿ ಇಂದೇ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತಿದ್ದು, ನಾಳೆ ಮೈಸೂರಿನ 16 ಕ್ಯಾಂಟೀನ್ಗಳಲ್ಲೂ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತದೆ.
ಇದನ್ನೂ ಓದಿ:- ಮೈಸೂರಿನಲ್ಲಿ ಆರ್ಸಿಬಿ ಟೀಂಗಾಗಿ ವಿಶೇಷ ಕಾರು ಸಿದ್ಧ
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿರುವ ಆರ್ಸಿಬಿ ಅಭಿಮಾನಿಗಳು ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲೂ ಉಚಿತ ಹೋಳಿಗೆ ಊಟ ಹಾಕಿಸಿ ಎಲ್ಲಾ ಕನ್ನಡಿಗರು ಸಿಹಿ ಹೋಳಿಗೆ ರುಚಿ ಸವಿಯಲಿ. ಆರ್ಸಿಬಿ ಗೆಲುವಿನ ಸಂಭ್ರಮ ಹಂಚಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಮನವಿಗೆ ಸ್ಪಂದಿಸುವ ಸಾಧ್ಯತೆಗಳಿದ್ದು, ನಾಳೆ ಆರ್ಸಿಬಿ ಫೈನಲ್ನಲ್ಲಿ ಗೆದ್ದರೆ ಹೋಳಿಗೆ ಊಟ ಸವಿಯುವ ಅವಕಾಶ ಸಿಗಲಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…