ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಇಬ್ಬರು ಯುವಕರ ಅಂತ್ಯಕ್ರಿಯೆ ಪ್ರಯಾಗ್ ರಾಜ್ ಸಮೀಪದಲ್ಲೇ ನೆರವೇರಿದೆ.
ಮೃತದೇಹಗಳನ್ನು ಮೈಸೂರಿಗೆ ತರಲು ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಮಕೃಷ್ಣ ಶರ್ಮಾ ಹಾಗೂ ಅರುಣ್ ಶಾಸ್ತ್ರಿ ಅವರ ಅಂತ್ಯಕ್ರಿಯೆಯನ್ನು ಮಿರ್ಜಾಪುರದ ಘಾಟ್ ಸಮೀಪವೇ ಕುಟುಂಬಸ್ಥರು ನೆರವೇರಿಸಿದ್ದಾರೆ.
ಇಂದು ಕಾಶಿಯಲ್ಲಿ ಅಸ್ತಿ ವಿಸರ್ಜಿಸಿ ವಾಪಸ್ ಬರಲು ಕುಟುಂಬಸ್ಥರು ತೀರ್ಮಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…