g t devegowda sad about congress party issue said G D Harish Gowda
ಮೈಸೂರು: ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ ಎಂದು ಪುತ್ರ, ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರು ಪಕ್ಷದ ಮೇಲೆ ಬೇಸರ ಇರುವುದರಿಂದಲೇ ಅಸಮಾಧಾನದಿಂದ ಜೆಡಿಎಸ್ನಿಂದ ದೂರ ಉಳಿದಿದ್ದಾರೆ. ಪಕ್ಷದ ವರಿಷ್ಠರು ಜಿ.ಟಿ.ದೇವೇಗೌಡರನ್ನು ಮನವೊಲಿಸುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಪಕ್ಷದ ಬಗ್ಗೆ ಹೆಚ್ಚು ಮಾತನಾಡಲು ಆಗಲ್ಲ. ನಾನು ಜೆಡಿಎಸ್ನಲ್ಲೇ ಇದ್ದೇನೆ. ಮುಂದೆಯೂ ಜೆಡಿಎಸ್ನಲ್ಲೇ ಇರುತ್ತೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹುಣಸೂರು ಕ್ಷೇತ್ರದ ಜನರು ನನ್ನನ್ನು ಜೆಡಿಎಸ್ನಿಂದ ಗೆಲ್ಲಿಸಿದ್ದಾರೆ. ಹೀಗಾಗಿ ಜನರ ನಂಬಿಕೆಗೆ ದ್ರೋಹ ಮಾಡಲ್ಲ. ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವುದೇ ನಮ್ಮ ಉದ್ದೇಶ ಎಂದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…