dasara (1)
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ಅಮಾವಾಸ್ಯೆಯಾದ ಹಿನ್ನೆಲೆಯಲ್ಲಿ ತಾಲೀಮನ್ನು ರದ್ದುಗೊಳಿಸಲಾಗಿದೆ.
ಅರಮನೆ ಅಂಗಳದಲ್ಲೇ ದಸರಾ ಗಜಪಡೆ ಫುಲ್ ರಿಲ್ಯಾಕ್ಸ್ ಮೂಡ್ನಲ್ಲಿವೆ. ಹಿಂದಿನಿಂದಲೂ ಅಮಾವಾಸ್ಯೆಯಂದು ಗಜಪಡೆ ತಾಲೀಮು ರದ್ದುಗೊಳಿಸುತ್ತಾ ಬರಲಾಗುತ್ತಿದೆ. ಅಮಾವಾಸ್ಯೆಯಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಆನೆ ತಾಲೀಮು ಕೂಡ ಒಂದು ರೀತಿಯ ಶುಭ ಕಾರ್ಯವೇ ಆಗಿರುವುದರಿಂದ ಇಂದು ತಾಲೀಮನ್ನು ರದ್ದು ಮಾಡಲಾಗಿದೆ ಎಂದು ಗಜಪಡೆ ಅರ್ಚಕ ಪ್ರಹ್ಲಾದ್ ರಾವ್ ಮಾಹಿತಿ ನೀಡಿದ್ದಾರೆ.
ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…