ganesh fest
ಮೈಸೂರು: ನಾಡಿನಾಡ್ಯಂತ ಇಂದು ಗಣೇಶನ ಹಬ್ಬದ ಸಂಭ್ರಮ ಮನೆಮಾಡಿದ್ದು, ವಿಘ್ನ ನಿವಾರಕ ಗಣಪನಿಗೆ ಪೂಜೆ ಪುನಸ್ಕಾರಗಳು ಸಲ್ಲುತ್ತಿವೆ.
ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆಯಿಂದಲೂ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.
ಇನ್ನು ಮೈಸೂರಿನ ಅಗ್ರಹಾರದಲ್ಲಿರುವ ಗಣಪತಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಗಣಪನಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗಿದ್ದು, ದೇಗುಲಗಳತ್ತ ಭಕ್ತರ ದಂಡೇ ಆಗಮಿಸುತ್ತಿದೆ.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ವಿಘ್ನ ನಿವಾರಕನ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…