ಮೈಸೂರು ನಗರ

ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್‌ ಸ್ವಾಮೀಜಿ ಆಗ್ರಹ

ಮೈಸೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಅಸ್ತವ್ಯಸ್ತವಾದರೆ, ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ ಎಂದು ಉರಿಲಿಗಪೆದ್ದಿ ಮಠದ ಅಧ್ಯಕ್ಷ ಜ್ಞಾನಪ್ರಕಾಶ್‌ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು. ಈ ಕೂಗು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇನ್ನೂ ಕೂಡ ಅದು ಈಡೇರಿಲ್ಲ. ಆದ್ದರಿಂದ ದಲಿತರಿಗೆ ಸಿಎಂ ಸ್ಥಾನ ನೀಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ:-ಡಿಕೆಶಿ ಸಿಎಂ ಆಗಬಾರದು ಎಂಬುದೇ ಸಿದ್ದರಾಮಯ್ಯರ ಮುಖ್ಯ ಉದ್ದೇಶ: ಜಗದೀಶ್‌ ಶೆಟ್ಟರ್‌

ಇದೇ ವೇಳೆ ಮಾತನಾಡಿದ ಮಾಜಿ ಮೇಯರ್‌ ಪುರುಷೋತ್ತಮ್‌ ಅವರು, ಆರ್‌ಎಸ್‌ಎಸ್‌ ನೋಂದಣಿ ಆಗಿರದಿದ್ದರೂ ಅದಕ್ಕೆ 100 ವರ್ಷ ತುಂಬಿದ ಸಂದರ್ಭದಲ್ಲಿ ಪಥಸಂಚಲನಕ್ಕೆ ಅವಕಾಶ ನೀಡಬೇಕೆಂದು ಕೇಳುತ್ತಿದ್ದಾರೆ. ತಮ್ಮ ಸಂಸ್ಥೆ ನೋಂದಣಿಯಾಗಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡಬೇಕೆಂದರೂ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮರ್ಥ, ಹಿರಿಯ, ಪರಿಸ್ಥಿತಿ ನಿಭಾಯಿಸುವ ದಲಿತ ನಾಯಕರೊಬ್ಬರಿಗೆ ರಾಜ್ಯದಲ್ಲಿ ಸಿಎಂ ಸ್ಥಾನ ನೀಡಬೇಕೆಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

9 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

9 hours ago