ಮೈಸೂರು : ಹುಲಿಗಳ ದಾಳಿ ನಿಯಂತ್ರಣಕ್ಕೆ ರಾಜ್ಯಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವನ್ಯಜೀವಿಗಳನ್ನು ಸಂರಕ್ಷಿಸುವ ಜತೆಗೆ, ಮಾನವನ ಜೀವವನ್ನು ಉಳಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಅಕ್ರಮ ರೆಸಾರ್ಟ್ಗಳಿಂದ ಹಾಗೂ ಸಫಾರಿ ಹೆಚ್ಚಳದಿಂದ ಹುಲಿಗಳ ದಾಳಿಯಾಗುತ್ತಿದೆ ಎಂಬುದಕ್ಕೆ ಲಿಂಕ್ ಕೊಡುವುದಿಲ್ಲ. ರೆಸಾರ್ಟ್ಗಳ ನಿರ್ಮಾಣದಿಂದ ಪ್ರಕೃತಿಯ ಮೇಲೆ ಪರಿಣಾಮ ಬೀರಬಹುದು ಹೊರತು ದಾಳಿಗೆ ಸಂಪರ್ಕವಿಲ್ಲ ಎಂದರು.
ಇದನ್ನು ಓದಿ: ಮೈಸೂರು ಭಾಗದಲ್ಲಿ ನಿರಂತರ ಹುಲಿ ದಾಳಿ ಪ್ರಕರಣ: ಅನ್ನದಾತರ ಆಕ್ರೋಶ
ಬಂಡೀಪುರ ಅರಣ್ಯ ಪ್ರದೇಶವು ಒಂದು ಸಾವಿರ ಚದರ ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ. ಆದರೆ,ಸಫಶರಿ ನಡೆಯುತ್ತಿರುವುದು ೧೫೦ ಚದರ ಕಿ.ಮೀ ವ್ಯಾಪ್ತಿಯಲ್ಲಿ ಮಾತ್ರವಾಗಿದೆ. ನಾವು ಹುಲಿಗಳು ಕಾಡಿನಿಂದ ನಾಡಿಗೆ ಯಾಕೇ ಬರುತ್ತಿದೆ ಎಂಬುದನ್ನು ಗಮನಿಸಬೇಕು. ನಿಯಂತ್ರಣಕ್ಕೆ ಗಮನಹರಿಸಬೇಕು ಎಂದರು.
ಹುಲಿ ದಾಳಿಗಳ ನಿಯಂತ್ರಣಕ್ಕೆ ಪರಿಹಾರಗಳು ಸಾಕಷ್ಟು ಇವೆ. ಈ ವಿಚಾರ ಅಧಿಕಾರಿಗಳಿಗೂ ಗೊತ್ತಿರುತ್ತದೆ ಎಂದರು. ಅನಾದಿ ಕಾಲದಿಂದಲೂ ಬುಡಕಟ್ಟು ಜನರು ಕಾಡಿನಂಚಿನಲ್ಲಿ ವಾಸ ಮಾಡುತ್ತಿರುತ್ತಾರೆ. ಸಫಾರಿ ಕೂಡ ನಡೆಯುತ್ತಿದೆ. ಹಾಗಾಗಿ, ನಾವು ಅರಣ್ಯ ಉಳಿಸಲು ಪ್ರಯತ್ನ ಮಾಡಬೇಕಿದೆ ಎಂದು ಸಲಹೆ ನೀಡಿದರು.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…