guarantee will never stop : CM Siddaramaiah
ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಈ ಕುರಿತು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರವಿದೆ. ಗ್ಯಾರಂಟಿ ಯೋಜನೆಗಳನ್ನು ವಿಪಕ್ಷಗಳು ಕಾಪಿ ಮಾಡಲು ಶುರು ಮಾಡಿವೆ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಪ್ರಧಾನಿ ಮೋದಿಯವರೇ ಕರ್ನಾಟಕ ಮಾದರಿಯನ್ನೇ ದೇಶದಲ್ಲಿ ಅನುಸರಿಸುತ್ತಿದ್ದಾರೆ. ಬರೀ ಸುಳ್ಳು ಹೇಳುವುದು ಪ್ರಧಾನಿ ಮೋದಿಯವರ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಬರೀ ಸುಳ್ಳು ಹೇಳಿಕೊಂಡೇ ಬಂದಿವೆ. ಆದ್ದರಿಂದ ಅವರ ಸುಳ್ಳುಗಳನ್ನು ಯಾವುದೇ ಕಾರಣಕ್ಕೂ ನೀವು ನಂಬಬೇಡಿ. ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸಲ್ಲ. ಅದು ಮುಂದುವರೆಯಲಿದೆ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದರು.
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…