h c mahadevappa reaction on nikhil kumaraswamy statement
ಮೈಸೂರು: ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯದ ಸೂಪರ್ ಸಿಎಂ ಎಂಬ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿರುವ ವಿಚಾರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸೂಪರ್ ಸಿಎಂಗಳು ಇಲ್ಲ. ರಾಜ್ಯದಲ್ಲಿ ಇರುವುದು ಒಬ್ಬರೇ, ಸಿಎಂ ಅದು ಸಿದ್ದರಾಮಯ್ಯ. ನಮ್ಮಲ್ಲಿ ಅಸಂವಿಧಾನಿಕವಾದ ಯಾವ ಹುದ್ದೆಗಳು ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಟ್ವೀಟ್ಗೆ ಕಿಡಿಕಾರಿದರು.
ಇನ್ನು ಸಚಿವರನ್ನ ಪ್ರತ್ಯೇಕವಾಗಿ ಕರೆದು ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸುರ್ಜೇವಾಲಾ ನಮ್ಮ ರಾಜ್ಯದ ಉಸ್ತುವಾರಿ. ಸಭೆ ಕರೆಯಲು ಅವರಿಗೆ ಎಲ್ಲಾ ರೀತಿಯ ಹಕ್ಕಿದೆ. ಹೀಗಾಗಿ ಸಭೆ ನಡೆಸುತ್ತಿದ್ದಾರೆ. ಇದರಲ್ಲಿ ಯಾವ ತಪ್ಪು ಇಲ್ಲ. ಯಾವ ಸಚಿವರು ಸಹ ಈ ಸಭೆಗೆ ವಿರೋಧ ವ್ಯಕ್ತಪಡಿಸಿಲ್ಲ. ನನ್ನನ್ನು ಸಭೆಗೆ ಕರೆದಿದ್ದರು. ನಾನು ಇಂಡಿ ಕಾರ್ಯಕ್ರಮ ಮುಗಿಸಿ ಆ ನಂತರ ಭೇಟಿಯಾಗಿ ಮಾತನಾಡಿದೆ. ಇದರಲ್ಲಿ ತಪ್ಪು ಹುಡುಕುವುದು ಸರಿಯಲ್ಲ ಎಂದು ಸ್ಪಷ್ಟನೆ ನೀಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…