ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ ಕುರಿತಂತೆ ಪ್ರತಿಕ್ರಿಯಿಸಿದರು.
ಜಿ.ಟಿ.ದೇವೇಗೌಡ, ಹರೀಶ್ ಗೌಡ ಸಹಕಾರ ಕ್ಷೇತ್ರದಲ್ಲಿ ಇದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇವರ ಹಿಡಿತ ತಪ್ಪಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಕಾರ್ಯಕರ್ತರು ಚುನಾವಣೆಗೆ ನಿಂತರೆ ಹಣದ ಕೊರತೆ ಆಗುತ್ತೆ. ಶಾಸಕರು ನಿಂತರೇ ಹಣ ಖರ್ಚು ಮಾಡುತ್ತಾರೆ. ಸಹಕಾರ ಕ್ಷೇತ್ರದಲ್ಲಿ ಜಿಟಿ ದೇವೇಗೌಡ ಕುಟುಂಬ ಮುಗಿಸೋದು ಸಿಎಂ ಪ್ಲಾನ್ ಎಂದು ಆರೋಪಿಸಿದರು.
ಇನ್ನು ಅಧಿಕಾರ ಇರುವವರೇ ಮತ್ತೆ ಮತ್ತೆ ಅಧಿಕಾರ ಪಡೆದರೆ ಹೇಗೆ, ಇತರರಿಗೂ ಚುನಾವಣೆಗಳಲ್ಲಿ ಸ್ಪರ್ಧೆಸುವಂತೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…