ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ ಕಾರ್ಯಕ್ರಮ ನಡೆಯಿತು.
ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಿಗ್ಗೆ 10.50 ಗಂಟೆಯಿಂದ ಪ್ರಾರಂಭವಾಗಿ 12 ಗಂಟೆಯವರೆಗೆ ನಡೆಯಿತು. ಸಾವಿರಾರು ಮಂದಿ ಭಕ್ತರು
ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರು. ಎಲ್ಲೆಡೆ ಕೇಸರಿ ಧ್ವಜಗಳು ಹಾರಿದವು.
ಆರ್ಶೀವರ್ಚನ ನೀಡಿದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಸುಂದರಕಾಂಡ ಅಧ್ಯಾಯದ ಕುರಿತು ತುಳಸಿದಾಸರು ೪೦ ಶ್ಲೋಕಗಳನ್ನು ರಚಿಸಿದ್ದು, ಅದರ ಪಾರಾಯಣದಿಂದ ಪುಣ್ಯ ಲಭಿಸುತ್ತದೆ. ಹನುಮನನ್ನು ಭಜಿಸದರೆ ಭಯ ದೂರವಾಗಿ ಶಕ್ತಿ ಸಿಗುತ್ತದೆ ಎಂದರು.
ಫೆಬ್ರವರಿ 15ರಂದು ಮಹಾ ಶಿವರಾತ್ರಿ ಜಾಗರಣೆಯೂ ಆಶ್ರಮದಲ್ಲಿ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಧಾರ್ಮಿಕ ಘಟನೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಎಲ್ಲ ಭಕ್ತರಿಗೆ ಹನುಮ ರಕ್ಷೆಯನ್ನು ವಿತರಿಸಲಾಯಿತು.
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…