ಮೈಸೂರು: ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮೂಲಕ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯದ ಮೂರು ಕ್ಷೇತ್ರದಲ್ಲೂ ಎನ್.ಡಿ.ಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಎನ್ಡಿಎ ಅಲೆ ಇದೆ. ಯೋಗೇಶ್ವರ್ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದರು.
ಎನ್ಡಿಎ ಅಲೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆ. ರಾಜ್ಯ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆ ಆಗಲಿದೆ ಎಂದರು.
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…