Hat-trick hero Shivaraj Kumar visits Chamundi Hills
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಅವರು, ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕೆಲ ಸಮಯ ಅಲ್ಲೇ ಕುಳಿತು ಶಿವಣ್ಣ ಹಾಗೂ ಗೀತಾ ಅವರು ಪ್ರಾರ್ಥನೆ ಸಲ್ಲಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…