Heart attack cases increase
ಮೈಸೂರು: ರಾಜ್ಯದಿಂದ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ.
ಆಸ್ಪತ್ರೆಗೆ ಬೆಳ್ಳಂಬೆಳಿಗ್ಗೆಯೇ ಆಗಮಿಸುತ್ತಿರುವ ಜನರು ಕೌಂಟರ್ ಹಾಗೂ ಇನ್ನಿತರೆ ಕೊಠಡಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಸಾಮಾನ್ಯ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವರು ಕೂಡ ಸ್ಥಳೀಯ ಆಸ್ಪತ್ರೆಗೆ ಹೋಗುವ ಬದಲು ನೇರವಾಗಿ ಜಯದೇವ ಆಸ್ಪತ್ರೆಗೆ ಬರುತ್ತಿದ್ದಾರೆ.
ಹೃದಯಾಘಾತಕ್ಕಿಂತ ಹೆಚ್ಚಾಗಿ ಅದರ ಭಯದಲ್ಲೇ ಹೆಚ್ಚಿನ ಜನರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿರುವವರಿಗೆ ತೀವ್ರ ಸಮಸ್ಯೆ ಉಂಟಾಗಿದೆ.
ಪ್ರತಿನಿತ್ಯ ಮೈಸೂರು ಜಿಲ್ಲೆ ಸೇರಿದಂತೆ ಹೊರಗಡೆ ಜಿಲ್ಲೆಗಳಿಂದ 400 ರಿಂದ 500 ಜನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದು, ಆಸ್ಪತ್ರೆ ಸಿಬ್ಬಂದಿ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…