ಮೈಸೂರು: ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರಿಂಗ್ ರಸ್ತೆಯಲ್ಲಿ ಬಾವಿಯೊಂದು ಪತ್ತೆಯಾಗಿದೆ.
ದಟ್ಟಗಳ್ಳಿ ರಿಂಗ್ ರಸ್ತೆಯ ಮೈಸೂರು ವಿಶ್ವವಿದ್ಯಾನಿಲಯ ಬಡಾವಣೆಯ ಮಾರಮ್ಮನ ದೇವಾಲಯದ ಬಳಿಯಲ್ಲಿ ಈ ಬಾವಿ ಪತ್ತೆಯಾಗಿದೆ.
ಕಳೆದ ಕೆಲ ದಿನಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಕೂಡ ಅಸ್ತವ್ಯಸ್ತವಾಗಿದೆ.
ಈ ಬೆನ್ನಲ್ಲೇ ರಿಂಗ್ ರಸ್ತೆಯಲ್ಲಿ ಈ ಬೃಹತ್ ಬಾವಿಯೊಂದು ಪತ್ತೆಯಾಗಿರುವುದು ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.
ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಈ ಬೃಹತ್ ಬಾವಿಯನ್ನು ಪರಿಶೀಲನೆ ನಡೆಸಿದ್ದು, ಪೊಲೀಸರ ನೆರವಿನಿಂದ ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…