rain
ಮೈಸೂರು: ರಾಜ್ಯದ ಹಲವೆಡೆ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ ಸೇರಿದಂತೆ ಆರೇಳು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ.
ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮೈಸೂರಿನಲ್ಲಿ ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…