ಮೈಸೂರು ನಗರ

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸಿಲಿಂಡರ್ ಬ್ಲಾಸ್ಟ್‌ನಲ್ಲಿ ಮೂರು ಅಮಾಯಕ ಜೀವಗಳು ಬಲಿಯಾಗಿರುವುದು ನೋವಿನ ಸಂಗತಿ. ಘಟನೆ ಬಗ್ಗೆ ಸಂಶಯವಿದೆ. ಉತ್ತರ ಪ್ರದೇಶದ ಸಲೀಮ್ ಹೀಲಿಯಂ ಗ್ಯಾಸ್ ಬಲೂನ್ ಮಾರಾಟಗಾರರೆಂದು ಹೇಳಿಕೊಂಡಿದ್ದನು. ಸಲೀಮ್ ಸೇರಿದಂತೆ ನಾಲ್ವರು ಲಾಡ್ಜ್‌ನ ಒಂದೇ ಕೊಠಡಿಯಲ್ಲಿ ತಂಗಿದ್ದರೆಂದು ಪೊಲೀಸರು ಹೇಳುತ್ತಿದ್ದಾರೆ. ಅವರು ಉತ್ತರ ಪ್ರದೇಶದವರೇನಾ? ಅಥವಾ ಬೇರೆ ಕಡೆಯವರಾ? ಎಂಬುದನ್ನು ಧೃಡಪಡಿಸಬೇಕಿದೆ. ಕರ್ನಾಟಕ ಪೊಲೀಸರು ಯೋಗ್ಯವಾದ ರಿಸಲ್ಟ್ ನೀಡಲ್ಲ. ಹೀಗಾಗಿ ತನಿಖೆಯನ್ನು ಎನ್‌ಐಎಗೆ ವಹಿಸುವುದು ಸೂಕ್ತ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago