ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್‌ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ಪೀಠವು ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ 47 ಕೋಟಿ ರೂ ಕಾಮಗಾರಿಗೆ ತಡೆಯಾಜ್ಞೆ ನೀಡಿದೆ.

ಯಾವುದೇ ಕಾಮಗಾರಿ ಕೈಗೊಳ್ಳದಂಯೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಜೊತೆಗೆ 47 ಕೋಟಿ ರೂ ಅನುದಾನ ವೆಚ್ಚದ ಬಗ್ಗೆ ಲೆಕ್ಕಪತ್ರ ಒದಗಿಸಿ ಎಂದು ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

2 mins ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

17 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

20 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

21 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

22 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

22 hours ago