ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟ್ ಅಭಿಮಾನಿಗಳು 101 ಈಡುಗಾಯಿ ಒಡೆದು 101 ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.
ಭಾರತ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಭಿಮಾನಿಗಳು, ಗಡಿಯಲ್ಲೂ ಮೈದಾನದಲ್ಲೂ ಗೆಲುವು ನಮ್ಮದೆ ಎಂದು ಜೈಕಾರ ಹಾಕಿದರು. ಭಾರತ ಮಾತೆಗೆ ಜೈ ಎಂದು ಘೋಷಣೆ ಕೂಗಿ ಸಂಭ್ರಮಪಟ್ಟ ಅಭಿಮಾನಿಗಳು ಭಾರತದ ಗೆಲುವಿಗೆ ಶುಭ ಹಾರೈಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…