ಮೈಸೂರು: ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಭಯೋತ್ಪಾದನೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಕಾರು ಬಾಂಬ್ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಘಟನೆಯಿಂದ ಬುರ್ಖಾ ಧರಿಸಿರುವ ಮಹಿಳೆಯರ ಮೇಲೆ ಅನುಮಾನ ಪಡುವಂತಾಗಿದೆ. ಹಿಂದೂಗಳು ಒಂದಾಗಿ ಮೂಲಭೂತವಾದಿಗಳ ವಿರುದ್ಧ ಹೋರಾಡುವಂತೆ ಕರೆ ನೀಡಿದರು.
ಹಿಂದೂ ಜಾಗರಣ ವೇದಿಕೆಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗಿಯಾಗಿದ್ದರು.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…