ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.
ಯುಗಾದಿ ಹಾಗೂ ರಂಜಾನ್ ಸರಣಿ ರಜೆಯ ಹಿನ್ನೆಲೆಯಲ್ಲಿ ಮೈಸೂರು ನಗರದ ಕೆ.ಜಿ.ಕೊಪ್ಪಲ್, ಒಂಟಿಕೊಪ್ಪಲ್, ಕೆ.ಆರ್.ಮೊಹಲ್ಲಾದ ಅಂಗಡಿಗಳಲ್ಲಿ ಗುಡ್ಡೆ ಮಾಂಸ ಮಾರಾಟ ಜೋರಾಗಿದೆ.
ಒಂದು ಗುಡ್ಡೆ ಮಾಂಸ 600ರೂಗೆ ಮಾರಾಟವಾಗುತ್ತಿದ್ದು, ಕುರಿ, ಮೇಕೆ, ಕೋಳಿ ಮಾಂಸದ ಅಂಗಡಿಗಳಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ.
ಹೊಸತೊಡಕು ಹಿನ್ನೆಲೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೇ ಮಟನ್ ಸ್ಟಾಲ್ಗಳು ಓಪನ್ ಆಗಿದ್ದು, ಮಾಂಸಪ್ರಿಯರು ನಸುಕಿನ ಜಾವದಲ್ಲೇ ಎದ್ದು ಮಟನ್ ಖರೀದಿಗೆ ಮುಗಿಬಿದ್ದಿದ್ದಾರೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…