ಮೈಸೂರು ನಗರ

ಮೈಸೂರು: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಲೆ ಆರೋಪ ಕೇಳಿಬಂದಿದೆ.

ಮೈಸೂರಿನ ಸರಸ್ವತಿಪುರಂನಲ್ಲಿ ಘಟನೆ ನಡೆದಿದ್ದು, ಸಂಧ್ಯಾ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ಟಿ.ಕೆ.ಲೇಔಟ್‌ನ ಮಹದೇವ್‌ ಪುತ್ರ ಅಕ್ಷಯ್‌ ಎಂಬುವವರಿಗೆ ಸಂಧ್ಯಾರನ್ನು ಕೊಟ್ಟು ವಿವಾಹ ಮಾಡಲಾಗಿತ್ತು. ಗಂಡ ಹೆಂಡತಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ಸಂಧ್ಯಾ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…

1 hour ago

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್‌ ಹೆಗ್ಡೆ ನಿಧನ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ…

2 hours ago

ದೇಶ ವ್ಯಾಪಿ ಸಂಚಲನ ಮೂಡಿಸಿದ ‘ಕಾಕ್ರೋಚ್’ ಸಂಕುಲ

ನೀಟ್- ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಿಬಿಎಸ್‌ಇ ಪರೀಕ್ಷಾ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸವಾಲುಗಳ ಮಧ್ಯೆ ನಿಂತಿರುವ ಡಿಕೆಶಿ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮೊದಲ ಕಂತಿನ ಸಂಪುಟ ರಚನೆಯಲ್ಲಾಗಿರುವ ಪ್ರಮಾದ ಸರಿಪಡಿಸದಿದ್ದರೆ ಭವಿಷ್ಯಲ್ಲಿ ಪಕ್ಷಕ್ಕೆ ಮಾರಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

4 hours ago

‘ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನೀಡಿ’

ನವೀನ್ ಡಿಸೋಜ ಜಿಲ್ಲೆಯ ಶಾಸಕರಿಗೆ ಅವಕಾಶ ನೀಡಲು ಆಗ್ರಹ; ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರ ಒತ್ತಾಯ ಮಡಿಕೇರಿ: ನೂತನ…

4 hours ago

ಅರ್ಧಕ್ಕೆ ನಿಂತ ಕಾಮಗಾರಿ; ಸವಾರರಿಗೆ ಕಿರಿಕಿರಿ

ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…

7 hours ago