ಮೈಸೂರು: ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಕಟ್ಟಿರುವ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು ಸಾವಿರಾರು ಜನರು ಭಾಗಿಯಾಗಿದ್ದರು.
ಮಾನವ ಸರಪಳಿಯಲ್ಲಿ ಭಾಗಿಯಾಗಿದ್ದವರು ಸಾಲಿನಲ್ಲಿ ನಿಂತು ನಾಡಗೀತೆ, ಮುಖ್ಯ ಅತಿಥಿಗಳಿಂದ ಭಾಷಣ, ಸಂವಿಧಾನದ ಪ್ರಸ್ತಾವ ಓದುವುದು, ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವ ಕಾರ್ಯಕ್ರಮ ನಡೆಯಿತು.
ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಎಂಬ ಘೋಷಣೆ ಕೂಗಿ ಸರಪಳಿಯನ್ನು ಕಳಚುವ ಪ್ರಕ್ರಿಯೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ, ಎಸ್ಪಿ ಸೀಮಾ ಲಾಟ್ಕರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…