ಮೈಸೂರು ನಗರ

ನನಗೂ ಸಚಿವನಾಗುವ ಆಸೆಯಿದೆ: ಉಪಸಭಾಪತಿ ರುದ್ರಪ್ಪ ಲಮಾಣಿ

ಮೈಸೂರು: ನನಗೂ ಸಚಿವನಾಗುವ ಆಸೆಯಿದ್ದು, ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಮಂತ್ರಿಯಾಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಅಂತಿಮ ಕ್ಷಣದಲ್ಲಿ ನನ್ನ ಹೆಸರನ್ನು ಬದಲಾಯಿಸಲಾಯಿತು. ಪಕ್ಷದ ನಾಯಕರೆಲ್ಲಾ ಮನವೊಲಿಸಿ ಉಪಸಭಾಪತಿ ಸ್ಥಾನ ನೀಡಿದರು ಎಂದರು.

ಇನ್ನು ನಮ್ಮ ಸಮುದಾಯ ನಿರಂತರವಾಗಿ ಕಾಂಗ್ರೆಸ್‌ ಬೆಂಬಲಿಸುತ್ತಾ ಬಂದಿದೆ. ಹೀಗಾಗಿ ಈ ಬಾರಿ ನನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲರಿಗೂ ಆಸೆಯಿರುವಂತೆ ನನಗೂ ಮಂತ್ರಿಯಾಗಬೇಕೆಂಬ ಆಸೆಯಿದೆ ಎಂದರು.

ಈ ಮೂಲಕ ರಾಜ್ಯ ಸರ್ಕಾರದಲ್ಲಿ ಮತ್ತೆ ಸಚಿವ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ ಎನ್ನಲಾಗಿದ್ದು, ಕೆಲ ಶಾಸಕರು ಸದ್ದಿಲ್ಲದೇ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆಂದೋಲನ ಡೆಸ್ಕ್

Recent Posts

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

38 mins ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

2 hours ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

2 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

3 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

3 hours ago