ಮೈಸೂರು ನಗರ

ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ದಿನನಿತ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಕುರಿತು ಚರ್ಚೆ ಮಾಡುವುದರಿಂದ ಆಡಳಿತ ಯಂತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ರಸ್ತುತ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರ ನಾಯಕತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಶಾಸಕರು ಸಿದ್ದರಾಮಯ್ಯ ಸಿಎಂ ಆಗಿರುವ ತನಕ ಅವರನ್ನು ಬೆಂಬಲಿಸಬೇಕು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಅಂತಾ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂದಿದ್ದರು. ನನಗೆ ಆ ಜಾತಿಗೆಟ್ಟ ಬುದ್ದಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ. ನನ್ನ ಅಂತರಾತ್ಮವನ್ನು ಯಾರು ಅರಿತಿಲ್ಲ. ನನ್ನ ಕುಟುಂಬದವರೇ ನನ್ನನ್ನು ಅರ್ಥ ಮಾಡಿಕೊಂಡಿಲ್ಲ. ಇನ್ನು ಬೇರೆಯವರು ಹೇಗೆ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

2 mins ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

1 hour ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

2 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

2 hours ago

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

3 hours ago

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

4 hours ago