ಮೈಸೂರು: ಕೊಳ್ಳೇಗಾಲದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ತಿಳಿಸಿದ್ದು, ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಸುಳಿವು ನೀಡಿದರು.
ಈ ಕುರಿತು ಮೈಸೂರಿನಲ್ಲಿ ಇಂದು( ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಸಚಿವ ಸ್ಥಾನ ನಿಭಾಯಿಸುವ ಬುದ್ಧಿಶಕ್ತಿಯಿದೆ. ರಾಜ್ಯಸರ್ಕಾರದ ಸಚಿವ ಸಂಪುಟ ಪುನರ್ ರಚನೆ ವಿಚಾರ ಈಗಾಗಲೇ ಮುನ್ನೆಲೆಗೆ ಬಂದಿದ್ದು, ಸಂಪುಟ ಪುನರ್ ರಚನೆ ಆದರೂ ಆಗಬಹುದು ಎಂದರು.
ಇದೇ ವೇಳೆ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ವಿಚಾರ ಕುರಿತು ಮಾತನಾಡಿದ ಅವರು, ನನಗೆ ಬಿಜೆಪಿಯಿಂದ ಯಾವುದೇ ಆಫರ್ ಬಂದಿಲ್ಲ. ಆಫರ್ ಬಂದರು ನಾನು ಹೋಗುವುದಿಲ್ಲ, ಏಕೆಂದರೆ ನಾನು ಬಿಜೆಪಿ ಪಕ್ಷದಲ್ಲಿದ್ದಾಗ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗಳನ್ನು ಖಂಡಿಸಿದ್ದೇನೆ. ಅಲ್ಲದೇ ನನ್ನ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆ ಎಂದು ಭಾವಿಸಿ ಬಿಜೆಪಿಯನ್ನೇ ಬಿಟ್ಟು ಬಂದಿದ್ದೇನೆ. ಹೀಗಾಗಿ ಯಾವುದೇ ಆಫರ್ ಬಂದರು ನಾನು ಬಿಜೆಪಿಗೆ ಹೋಗುವುದಿಲ್ಲ ಎಂದು ಹೇಳಿದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…