ಮೈಸೂರು : ನಾನು ಪ್ರಜ್ವಲ್ ನೋಡೋಕ್ಕೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ ಹೀಗಾಗಿ ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿ ಹೋಗಲ್ಲ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮಗೆ ದೇವರು ಬಿಟ್ಟರೆ ಯಾರು ಇನ್ಯಾರು. ಸೋಮವಾರ ನನ್ನ ಪತ್ನಿ ಹೋಗಿದ್ದಾರೆ. ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ ತಾಯಿ ಮಗ ಏನು ಮಾತನಾಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ನಾನು ಕೇಳಲು ಹೋಗಿಲ್ಲ ಎಂದರು.
ಇದೇ ವೇಳೆ ಸೂರಜ್ ರೇವಣ್ಣ ಕೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಸೂರಜ್ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಈ ಕೇಸ್ ನಿಂದ ಹೊರಬರುತ್ತಾನೆ ಅನ್ನುವ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…