ಮೈಸೂರು: ನಾನು ಮುಖ್ಯಮಂತ್ರಿ ರೇಸ್ನಲ್ಲಿ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ನಲ್ಲೇ ಹಲವು ನಾಯಕರು ಸಿಎಂ ರೇಸ್ನಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ನಾನು ಸಿಎಂ ರೇಸ್ನಲ್ಲಿ ಇಲ್ಲ. ಸಿಎಂ ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ. ಇದೆಲ್ಲಾ ಕೇವಲ ಊಹಾಪೋಹ. ನಮ್ಮ ಸರ್ಕಾರವನ್ನು ಯಾರು ಏನೂ ಮಾಡಕ್ಕಾಗಲ್ಲ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದರು.
ಇನ್ನು ಇಡೀ ದೇಶಕ್ಕೆ ಬುದ್ಧಿ ಹೇಳುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ಮಗ ಕುಮಾರಸ್ವಾಮಿಗೆ ಏಕೆ ಬುದ್ಧಿ ಹೇಳುತ್ತಿಲ್ಲ ಎಂದು ಎಚ್ಡಿಕೆಗೆ ಟಾಂಗ್ ಕೊಟ್ಟರು. ಸಿಎಂ ರಾಜೀನಾಮೆ ಕೇಳುವ ಬದಲು ಕುಮಾರಸ್ವಾಮಿ ಕೈಗಾರಿಕೆ ಅಭಿವೃದ್ಧಿ ಕಡೆ ಗಮನಹರಿಸಲಿ ಎಂದು ಸಲಹೆ ನೀಡಿದರು.
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…