ಮೈಸೂರು: ಮುಡಾ ಪ್ರಕರಣದ ತನಿಖೆ ಲೋಕಾಯುಕ್ತದಲ್ಲಿದ್ದ, ಅದರಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಇ.ಡಿ.ಗೂ ದೂರು ನೀಡಲಾಗಿದೆ. ಯಾರು ಬೇಕಾದರೂ ದೂರು ನೀಡಬಹುದು. ಆದರೆ ಕಾನೂನು ಏನನ್ನು ಹೇಳುತ್ತದೆ ಹಾಗೆ ನಾವು ನಡೆದುಕೊಳ್ಳಬೇಕು ಅಷ್ಟೇ. ನನ್ನ ವಿಚಾರದಲ್ಲಿ ಕಾನೂನು ರೀತಿಯ ಕ್ರಮ ಆಗುತ್ತದೆ ಎಂದರು.
ಇನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಪ್ಪೆಸಗಿದ್ದಾರೆ. ಅಧಿಕಾರಿಗಳ ವಿರುದ್ಧ ಟೀಕೆ ಮಾಡೋದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಹೆಚ್ಚಿಗೆ ಏನನ್ನೂ ಮಾತನಾಡಲ್ಲ ಎಂದರು.
ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…
ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಕರ್ನಾಟಕ ಮಾನವ -…
ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ…
ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ…
ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್ಗಳಿಗೆ ಸಿಲಿಂಡರ್ ಕೊರತೆಯಾಗಿ…
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…