ಮೈಸೂರು: ಕನ್ನಡ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು.
ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಎಸ್.ಎಲ್.ಭೈರಪ್ಪ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅವರು ಅಸ್ಥಿ ವಿಸರ್ಜಿಸಿದರು.
ಇದನ್ನು ಓದಿ : ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ
ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್.ಭೈರಪ್ಪ ಅವರು ಸೆಪ್ಟೆಂಬರ್.24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿತು. ಸಕಲ ಸರ್ಕಾರ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.
ಈ ಹಿನ್ನೆಲೆಯಲ್ಲಿ ಇಂದು ಕಾವೇರಿ ನದಿಯಲ್ಲಿ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು.
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…
ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…