prathap simha
ಮೈಸೂರು: ನೋಟಿನಲ್ಲಿ ಗಾಂಧೀಜಿ ಜೊತೆ ಅಂಬೇಡ್ಕರ್ ಅವರ ಫೋಟೋ ಹಾಕಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅಂದೇ ಪ್ರಧಾನಿಯಾಗಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. ಮುಸ್ಲಿಂಮರ ಮನಸ್ಥಿತಿ ಅಂಬೇಡ್ಕರ್ ಅವರಿಗೆ ಬಹಳ ಚೆನ್ನಾಗಿ ಅರ್ಥವಾಗಿತ್ತು. ಅಂಬೇಡ್ಕರ್ ಅವರೇ ಮುಸ್ಲಿಂಮರ ಮನಸ್ಥಿತಿ ಬಗ್ಗೆ ಬಹಳ ಸ್ಪಷ್ಟವಾಗಿ ಹೇಳಿದ್ದರು ಎಂದ ಸಿಂಹ, ನೋಟ್ನಲ್ಲಿ ಅಂಬೇಡ್ಕರ್ ಅವರ ಫೋಟೋವನ್ನು ಗಾಂಧೀಜಿಯ ಜೊತೆಯಲ್ಲಿ ಹಾಕಿ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.
ಬರೀ ಮೀಸಲಾತಿ ದೃಷ್ಟಿಕೋನದಿಂದ ಅಷ್ಟೇ ಅಂಬೇಡ್ಕರ್ ಅವರನ್ನು ನೋಡುವುದನ್ನು ಬಿಡಿ. ಈಗ ಎಲ್ಲರಿಗೂ ಅಂಬೇಡ್ಕರ್ ಅವರ ವಿಶಾಲ ದೃಷ್ಟಿಕೋನ ಅರ್ಥವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೋಟಿನಲ್ಲಿ ಗಾಂಧಿ ಒಬ್ಬರದೇ ಅಲ್ಲ, ಅಂಬೇಡ್ಕರ್ ಫೋಟೋನೂ ಬರಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…