prathap simha
ಮೈಸೂರು: ನೋಟಿನಲ್ಲಿ ಗಾಂಧೀಜಿ ಜೊತೆ ಅಂಬೇಡ್ಕರ್ ಅವರ ಫೋಟೋ ಹಾಕಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅಂದೇ ಪ್ರಧಾನಿಯಾಗಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. ಮುಸ್ಲಿಂಮರ ಮನಸ್ಥಿತಿ ಅಂಬೇಡ್ಕರ್ ಅವರಿಗೆ ಬಹಳ ಚೆನ್ನಾಗಿ ಅರ್ಥವಾಗಿತ್ತು. ಅಂಬೇಡ್ಕರ್ ಅವರೇ ಮುಸ್ಲಿಂಮರ ಮನಸ್ಥಿತಿ ಬಗ್ಗೆ ಬಹಳ ಸ್ಪಷ್ಟವಾಗಿ ಹೇಳಿದ್ದರು ಎಂದ ಸಿಂಹ, ನೋಟ್ನಲ್ಲಿ ಅಂಬೇಡ್ಕರ್ ಅವರ ಫೋಟೋವನ್ನು ಗಾಂಧೀಜಿಯ ಜೊತೆಯಲ್ಲಿ ಹಾಕಿ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.
ಬರೀ ಮೀಸಲಾತಿ ದೃಷ್ಟಿಕೋನದಿಂದ ಅಷ್ಟೇ ಅಂಬೇಡ್ಕರ್ ಅವರನ್ನು ನೋಡುವುದನ್ನು ಬಿಡಿ. ಈಗ ಎಲ್ಲರಿಗೂ ಅಂಬೇಡ್ಕರ್ ಅವರ ವಿಶಾಲ ದೃಷ್ಟಿಕೋನ ಅರ್ಥವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೋಟಿನಲ್ಲಿ ಗಾಂಧಿ ಒಬ್ಬರದೇ ಅಲ್ಲ, ಅಂಬೇಡ್ಕರ್ ಫೋಟೋನೂ ಬರಬೇಕು ಎಂದು ಆಗ್ರಹಿಸಿದರು.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…