ಮೈಸೂರು ನಗರ

ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ

ಮೈಸೂರು: ರಾಜಕೀಯ ಲಾಭಕ್ಕಾಗಿ ಈ ಹಿಂದಿನ ಸರ್ಕಾರ 10 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ, ಈಗ ಈಗಿನ ಸರ್ಕಾರ ಅವೆಲ್ಲವನ್ನೂ ಮುಚ್ಚಲು ಹೊರಟಿರುವುದು ತಪ್ಪು ಎಂದು ನಿವೃತ್ತ ಹಿರಿಯ ಪ್ರಾಧ್ಯಾಪಕರು ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಮಹದೇವ, ಹೊಸ ವಿವಿಗಳನ್ನು ನಿರ್ವಹಣೆ ಮಾಡಲು ಅವಶ್ಯಕವಿರುವುದು 342 ಕೋಟಿ ಮಾತ್ರ. ರಾಜ್ಯ ಸರ್ಕಾರ ಈ ಆರ್ಥಿಕ ಹೊರೆಯ ಬಗ್ಗೆ ಚಿಂತಿಸುವುದರ ಜೊತೆಯಲ್ಲಿ ಶೈಕ್ಷಣಿಕ, ಸಾಮಾಜಿಕ ಮತ್ತು ರಾಜ್ಯದ ಪ್ರಗತಿಯ ದೃಷ್ಠಿಕೋನದಿಂದಲೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಮನವಿ ಮಾಡಿದರು.

ಜೊತೆಗೆ ರಾಜ್ಯದಲ್ಲಿ ಸುಮಾರು 68 ವಿವಿಗಳಿವೆ. ಇವುಗಳಲ್ಲಿ 27 ಖಾಸಗಿಯವು. ಸರ್ಕಾರಿ ವಿವಿ ಕೇವಲ 42 ಮಾತ್ರ. ಬೆಂಗಳೂರೊಂದರಲ್ಲೇ 17 ಖಾಸಗಿ ವಿವಿ ಇವೆ. ಈ ವಿವಿಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ, ಸಾಮಾಜಿಕ, ಆರ್ಥಿಕ, ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಸರ್ಕಾರ ಹೊಸ ವಿವಿ ಮುಚ್ಚುವ ನಿರ್ಧಾರ ಪುನರ್ ಪರಿಶೀಲಿಸಬೇಕೆಂದು ಕೋರಿದರು.

ಎಸ್.ಆರ್. ರಮೇಶ್, ಕೆ.ಪಿ. ವಾಸದೇವನ್ ಮೊದಲಾದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

1 hour ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

2 hours ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

2 hours ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

2 hours ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

3 hours ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

4 hours ago