ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ. ಇರುತ್ತಾರೆ ಎಂದು ಕೂಡ ನಾನು ಹೇಳುವುದಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅತಿ ಬೇಗ ಜಾಗರೂಕತೆಯಿಂದ ನಿರ್ಧಾರ ಕೈಗೊಳ್ಳಲ್ಲಿ. ನಿರ್ಧಾರ ತಡವಾದಷ್ಟು ಅದು ಪಕ್ಷಕ್ಕೆ ಮತ್ತು ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆ. ಸಿಎಂಗೆ ನೀವು ಪರಿಪೂರ್ಣ ಸ್ವತಂತ್ರ ಅಧಿಕಾರಿ ಮುಂದುವರೆಸಿ ಎಂಬ ಗ್ರೀನ್ ಸಿಗ್ನಲ್ ಆದರೂ ಕೊಡಲಿ. ಇಲ್ಲಾ ಬದಲಾವಣೆ ಮಾಡುತ್ತಾರೆ ಎಂಬುದಾದರು ಹೇಳಲಿ. ಎರಡು ಬಿಟ್ಟು ಬರಿ ಗೊಂದಲವೇ ಇದ್ರೆ ಅದು ಎಲ್ಲಾ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ. ಡಿ.ಕೆ.ಶಿವಕುಮಾರ್ಗೆ ಆಸೆ ಇರುವುದು ಸಹಜ. ಅವರು ನಮ್ಮ ಪಕ್ಷದ ಅಧ್ಯಕ್ಷರು. ಹೀಗಾಗಿ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ ಇದೆ. ಅದು ತಪ್ಪು ಕೂಡ ಅಲ್ಲ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…