ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 ಉಪ ಸಮಿತಿಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಆಗಲಿದೆ. ಜಂಬೂಸವಾರಿ ದಿನ ಸೀಟಿನ ಸಂಖ್ಯೆ ಹೆಚ್ಚಳ ಮಾಡುವ ತೀರ್ಮಾನ ಮಾಡಲಾಗಿದ್ದು, ನಾಲ್ಕು ನೂರು ಮೀಟರ್ ಹೆಚ್ಚಾದರೆ ಹದಿನೈದು ಸಾವಿರ ಸೀಟು ಜಾಸ್ತಿಯಾಗುತ್ತದೆ. ವೈಮಾನಿಕ ಪ್ರದರ್ಶನ ಬಗ್ಗೆ ಸಿಎಂ ಗಮನಕ್ಕೆ ತಂದು ಮಾತನಾಡುತ್ತೇನೆ ಎಂದು ಮಾಹಿತಿ ನೀಡಿದರು.
ಇನ್ನು ಕಂಜನ್ ಹಾಗೂ ಧನಂಜಯ ಆನೆಗಳ ಕಾದಾಟದ ಬಗ್ಗೆ ಮಾತನಾಡಿದ ಅವರು, ಈ ಘಟನೆಯಿಂದ ಗಾಬರಿಪಡುವ ಅಗತ್ಯ ಇಲ್ಲ. ಆನೆಗಳನ್ನು ಮಾವುತ ಕಂಟ್ರೋಲ್ ಮಾಡಿದ್ದಾನೆ. ಅವುಗಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕಿದೆ. ಅವು ಚೆನ್ನಾಗಿಯೇ ಇದ್ದು ಸಾಕಿದವರನನು ತಿವಿಯಲಿದೆ. ಹಾಗಾಗಿ ಮಾವುತರು ಆನೆಗಳನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…