ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 ಉಪ ಸಮಿತಿಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಆಗಲಿದೆ. ಜಂಬೂಸವಾರಿ ದಿನ ಸೀಟಿನ ಸಂಖ್ಯೆ ಹೆಚ್ಚಳ ಮಾಡುವ ತೀರ್ಮಾನ ಮಾಡಲಾಗಿದ್ದು, ನಾಲ್ಕು ನೂರು ಮೀಟರ್ ಹೆಚ್ಚಾದರೆ ಹದಿನೈದು ಸಾವಿರ ಸೀಟು ಜಾಸ್ತಿಯಾಗುತ್ತದೆ. ವೈಮಾನಿಕ ಪ್ರದರ್ಶನ ಬಗ್ಗೆ ಸಿಎಂ ಗಮನಕ್ಕೆ ತಂದು ಮಾತನಾಡುತ್ತೇನೆ ಎಂದು ಮಾಹಿತಿ ನೀಡಿದರು.
ಇನ್ನು ಕಂಜನ್ ಹಾಗೂ ಧನಂಜಯ ಆನೆಗಳ ಕಾದಾಟದ ಬಗ್ಗೆ ಮಾತನಾಡಿದ ಅವರು, ಈ ಘಟನೆಯಿಂದ ಗಾಬರಿಪಡುವ ಅಗತ್ಯ ಇಲ್ಲ. ಆನೆಗಳನ್ನು ಮಾವುತ ಕಂಟ್ರೋಲ್ ಮಾಡಿದ್ದಾನೆ. ಅವುಗಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕಿದೆ. ಅವು ಚೆನ್ನಾಗಿಯೇ ಇದ್ದು ಸಾಕಿದವರನನು ತಿವಿಯಲಿದೆ. ಹಾಗಾಗಿ ಮಾವುತರು ಆನೆಗಳನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಹೇಳಿದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…